ಮುಡಾ 50:50 ಹಗರಣ ಪ್ರಕರಣದಲ್ಲಿ ಬಿಗ್ ಅಪ್ಡೇಟ್ ಸಿಎಂ ಸಿದ್ದರಾಮಯ್ಯಗೆ ಲೋಕಾಯುಕ್ತ ನೋಟಿಸ್ ಜಾರಿ..
ಮೈಸೂರು:- ಮುಡಾ 50:50 ಹಗರಣ ಪ್ರಕರಣದಲ್ಲಿ ಬಿಗ್ ಅಪ್ಡೇಟ್ ಆಗಿದ್ದು.
ಸಿಎಂ ಸಿದ್ದರಾಮಯ್ಯಗೆ ಲೋಕಾಯುಕ್ತ ನೋಟಿಸ್ ಜಾರಿ ಮಾಡಿದೆ.ನವೆಂಬರ್ 6 ರಂದು ಬೆಳಗ್ಗೆ 10.30 ಗಂಟೆಗೆ ಲೋಕಾಯುಕ್ತ ಕಛೇರಿಗೆ ಹಾಜರಾಗುವಂತೆ ನೋಟಿಸ್ ಜಾರಿ ಮಾಡಲಾಗಿದೆ.
ಲೋಕಾಯುಕ್ತ ಎಸ್ಪಿ ಟಿ.ಜೆ.ಉದೇಶ್ ಅವರಿಂದ ನೋಟಿಸ್ ಜಾರಿ ಮಾಡಲಾಗಿದೆ.
ಮುಡಾ 50:50 ಹಗರಣ
ಪ್ರಕರಣದಲ್ಲಿ ಈಗಾಗಲೇ A2,A3,A4 ವಿಚಾರಣೆ
ಕಳೆದ ವಾರ A2 ಸಿಎಂ ಪತ್ನಿ ಪಾರ್ವತಿ ವಿಚಾರಣೆ ಮುಕ್ತಾಯವಾಗಿದೆ.
A3 & A4 ಒಟ್ಟಿಗೆ ಕರೆಸಿದ್ದ ಲೋಕಾಯುಕ್ತ ಅಧಿಕಾರಿಗಳು
A3 ಸಿದ್ದರಾಮಯ್ಯ ಅವರ ಬಾಮೈದ ಮಲ್ಲಿಕಾರ್ಜುನ ಸ್ವಾಮಿ A4 ಭೂಮಿ ಮಾರಿದ ದೇವರಾಜು ಸದ್ಯ A1 ಆರೋಪಿ ಸಿದ್ದರಾಮಯ್ಯಗೆ ನೋಟಿಸ್ ಜಾರಿ ಮಾಡಿದ್ದಾರೆ.