ಮುಡಾ 50:50 ಹಗರಣ ಪ್ರಕರಣದಲ್ಲಿ ಬಿಗ್ ಅಪ್ಡೇಟ್ ಸಿಎಂ ಸಿದ್ದರಾಮಯ್ಯಗೆ ಲೋಕಾಯುಕ್ತ ನೋಟಿಸ್ ಜಾರಿ..!

Share to all

ಮುಡಾ 50:50 ಹಗರಣ ಪ್ರಕರಣದಲ್ಲಿ ಬಿಗ್ ಅಪ್ಡೇಟ್
ಸಿಎಂ ಸಿದ್ದರಾಮಯ್ಯಗೆ ಲೋಕಾಯುಕ್ತ ನೋಟಿಸ್ ಜಾರಿ..

ಮೈಸೂರು:- ಮುಡಾ 50:50 ಹಗರಣ ಪ್ರಕರಣದಲ್ಲಿ ಬಿಗ್ ಅಪ್ಡೇಟ್ ಆಗಿದ್ದು.
ಸಿಎಂ ಸಿದ್ದರಾಮಯ್ಯಗೆ ಲೋಕಾಯುಕ್ತ ನೋಟಿಸ್ ಜಾರಿ ಮಾಡಿದೆ.ನವೆಂಬರ್ 6 ರಂದು ಬೆಳಗ್ಗೆ 10.30 ಗಂಟೆಗೆ ಲೋಕಾಯುಕ್ತ ಕಛೇರಿಗೆ ಹಾಜರಾಗುವಂತೆ ನೋಟಿಸ್ ಜಾರಿ ಮಾಡಲಾಗಿದೆ.

ಲೋಕಾಯುಕ್ತ ಎಸ್ಪಿ ಟಿ.ಜೆ.ಉದೇಶ್ ಅವರಿಂದ ನೋಟಿಸ್ ಜಾರಿ ಮಾಡಲಾಗಿದೆ.
ಮುಡಾ 50:50 ಹಗರಣ
ಪ್ರಕರಣದಲ್ಲಿ ಈಗಾಗಲೇ A2,A3,A4 ವಿಚಾರಣೆ
ಕಳೆದ ವಾರ A2 ಸಿಎಂ ಪತ್ನಿ ಪಾರ್ವತಿ ವಿಚಾರಣೆ ಮುಕ್ತಾಯವಾಗಿದೆ.
A3 & A4 ಒಟ್ಟಿಗೆ ಕರೆಸಿದ್ದ ಲೋಕಾಯುಕ್ತ ಅಧಿಕಾರಿಗಳು
A3 ಸಿದ್ದರಾಮಯ್ಯ ಅವರ ಬಾಮೈದ ಮಲ್ಲಿಕಾರ್ಜುನ ಸ್ವಾಮಿ A4 ಭೂಮಿ ಮಾರಿದ ದೇವರಾಜು ಸದ್ಯ A1 ಆರೋಪಿ ಸಿದ್ದರಾಮಯ್ಯಗೆ ನೋಟಿಸ್ ಜಾರಿ ಮಾಡಿದ್ದಾರೆ.

ಉದಯ ವಾರ್ತೆ
ಮೈಸೂರು.


Share to all

You May Also Like

More From Author