ಹೊಸ ವರ್ಷದ ಯುಗಾದಿ ಸಂಬ್ರಮ..ಶಿವದೀಕ್ಷೆ ಅಯ್ಯಾಚಾರ..

Share to all

ಹೊಸ ವರ್ಷದ ಯುಗಾದಿ ಸಂಬ್ರಮ..ಶಿವದೀಕ್ಷೆ ಅಯ್ಯಾಚಾರ..

ಹುಬ್ಬಳ್ಳಿ:- ಶ್ರೀ ಜಗದ್ಗುರು ರೇಣುಕಾಚಾರ್ಯರ ಜಯಂತಿ ಅಂಗವಾಗಿ ಹುಬ್ಬಳ್ಳಿ ತಾಲೂಕಿನ ತಿರುಮಲಕೊಪ್ಪ ಗ್ರಾಮದ ಶ್ರೀ ಜಗದ್ಗುರು ರೇಣುಕಾಚಾರ್ಯರ ಮಠದಲ್ಲಿ ಹಲವು ಮಕ್ಕಳಿಗೆ ಶಿವದೀಕ್ಷೆ ಅಯ್ಯಾಚಾರ ನಡೆಸಲಾಯಿತು.

ಪ್ರತಿವರ್ಷದಂತೆ ಈ ವರ್ಷವೂ ಶ್ರೀ ಜಗದ್ಗುರು ರೇಣುಕಾಚಾರ್ಯರರ ಜಯಂತಿ ಅಂಗವಾಗಿ ಮಹಾ ರಥೋತ್ಸವ ಹಾಗೂ 45 ಕ್ಕೂ ಹೆಚ್ಚು ವಟುಗಳಿಗೆ ಶಿವದೀಕ್ಷೆ ಅಯ್ಯಾಚಾರ ನಡೆಸಲಾಯಿತು.

ಈ ಒಂದು ಕಾರ್ಯಕ್ರಮದಲ್ಲಿ ಸುಳ್ಳ ಗ್ರಾಮದ ಪಂಚಗ್ರಹ ಹಿರೇಮಠದ ಶಿವಶಿದ್ಧರಾಮೇಶ್ವರ ಶಿವಾಚಾರ್ಯ ಮಹಾಸ್ವಾಮಿಗಳು..ಸಂಗೊಳ್ಳಿ ಹಿರೇಮಠದ ಗುರುಲಿಂಗ ಶಿವಾಚಾರ್ಯ ಸ್ವಾಮಿಗಳು..ಹಾಗೂ ದಾನಯ್ಯ ದೇವರು ಸೇರಿದಂತೆ ಹಲವು ಸ್ವಾಮಿಗಳು ಉಪಸ್ಥಿತರಿದ್ದರು.

ಉದಯ ವಾರ್ತೆ
ಹುಬ್ಬಳ್ಳಿ


Share to all

You May Also Like

More From Author