ಬೆಳಕಿನ ಹಬ್ಬ ದೀಪಾವಳಿ ಹಬ್ಬದ ಶುಭಾಶಯ ಕೋರಿದ ಕಾಂಗ್ರೆಸ್ ಮುಖಂಡ ರಜತ್ ಉಳ್ಳಾಗಡ್ಡಿಮಠ.

Share to all

ಬೆಳಕಿನ ಹಬ್ಬ ದೀಪಾವಳಿ ಹಬ್ಬದ ಶುಭಾಶಯ ಕೋರಿದ ಕಾಂಗ್ರೆಸ್ ಮುಖಂಡ ರಜತ್ ಉಳ್ಳಾಗಡ್ಡಿಮಠ.

ಹುಬ್ಬಳ್ಳಿ:-ಧಾರವಾಡ ಲೋಕಸಭಾ ಕ್ಷೇತ್ರದ ಆಕಾಂಕ್ಷಿ,ಹೋರಾಟಗಾರ,ಬಡವರ ಬಂಧು ರಜತ್.ಉಳ್ಳಾಗಡ್ಡಿಮಠ ನಾಡಿನ ಜನತೆಗೆ ದೀಪಾವಳಿ ಹಬ್ಬದ ಶುಭಾಶಯ ಕೋರಿದ್ದಾರೆ.

ದೀಪಗಳ ಹಬ್ಬ ದೀಪಾವಳಿ ಎಲ್ಲೆಡೆ ಸಡಗರ,ಸಂಬ್ರಮ ಮನೆ ಮಾಡಿದ್ದು ಆ ಹಿನ್ನೆಲೆಯಲ್ಲಿ ಕ್ಷೇತ್ರದ ಜನತೆಗೆ ಕಾಂಗ್ರೆಸ್ ಮುಖಂಡ ರಜತ್ ಉಳ್ಳಾಗಡ್ಡಿಮಠ ದೀಪಾವಳಿ ಹಬ್ಬದ ಶುಭಾಶಯ ಕೋರಿದ್ದಾರೆ.ಸರ್ವರಿಗೂ ಬೆಳಕಿನ ಹಬ್ಬ ದೀಪಾವಳಿ ಕತ್ತಲೆಯನ್ನು ಹೊಡೆದೋಡಿಸಿ,ಬೆಳಕನ್ನು ಉಂಟು ಮಾಡಲಿ ಎಂದು ರಜತ್ ಉಳ್ಳಾಗಡ್ಡಿಮಠ ಅವರು ಶುಭ ಕೋರಿದ್ದಾರೆ.

ಉದಯ ವಾರ್ತೆ ಹುಬ್ಬಳ್ಳಿ.


Share to all

You May Also Like

More From Author