ನಾಳೆಯಿಂದ ನಾಲ್ಕು ದಿನ ರಾಜ್ಯದ ಹಲವು ಜಿಲ್ಲೆಗಳಲ್ಲಿ ಸಾಧಾರಣ ಮಳೆ.ಹವಾಮಾನ ಇಲಾಖೆ ಮುನ್ಸೂಚನೆ.
ಹುಬ್ಬಳ್ಳಿ:-ಉತ್ತರ ಭಾರತದಲ್ಲಿ ಮಳೆ ಆರಂಭವಾಗಿರುವ ಹಿನ್ನೆಲೆಯಲ್ಲಿ ನಾಳೆಯಿಂದ ನಾಲ್ಕು ದಿನಗಳ ಕಾಲ ರಾಜ್ಯದ ಬೆಂಗಳೂರು ಹುಬ್ಬಳ್ಳಿ,ಧಾರವಾಡ.ಹಾವೇರಿ.ಗದಗ ತುಮಕೂರ.ಡಾವಣಗೇರಿ.ಕಾರವಾರ. ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಮೋಡ ಮುಸುಕಿದ ವಾತಾವರಣ ಇರಲಿದ್ದು ಹಗುರವಾಗೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಉದಯ ವಾರ್ತೆ ಹುಬ್ಬಳ್ಳಿ