ಧಾರವಾಡ ಲೋಕಸಭೆ: ಕಾಂಗ್ರೆಸ್ ವಿನೋದ್ ಅಸೂಟಿ ನಾಮಪತ್ರ ಸಲ್ಲಿಕೆ.ಬೃಹತ್ ರೋಡ್ ಶೋ, ಜನಸಾಗರ
ಧಾರವಾಡ:- ಧಾರವಾಡ ಲೋಕಸಭೆಯ ಕಾಂಗ್ರೆಸ್ ಅಭ್ಯರ್ಥಿ ವಿನೋದ್ ಅಸೂಟಿ ಅವರು ಇಂದು ಜಿಲ್ಲಾ ಚುನಾವಣಾಧಿಕಾರಿಗಳಿಗೆ ನಾಮಪತ್ರ ಸಲ್ಲಿಸಿದರು. ನಾಮಪತ್ರ ಸಲ್ಲಿಕೆ ನಂತರ ಧಾರವಾಡದ ಶಿವಾಜಿ ವೃತ್ತದಿಂದ ಬೃಹತ್ ರೋಡ್ ಶೋ ನಡೆಸಿದರು.