ನನ್ನ ಮಗನನ್ನು ಕೊಂದವರು ಜೈಲಲ್ಲಿ ರಾಜರೋಷವಾಗಿದ್ದಾರೆ: ಕಣ್ಣೀರಿಟ್ಟ ರೇಣುಕಾಸ್ವಾಮಿ ತಂದೆ

Share to all

ಚಿತ್ರದುರ್ಗ: ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ದರ್ಶನ್ ಜೈಲು ಸೇರಿ 2 ತಿಂಗಳು ಕಳೆದುಹೋಗಿದೆ. ನಟ ದರ್ಶನ್​ಗೆ ಜೈಲಿನಲ್ಲಿ ಕಾಫಿ, ಸಿಗರೇಟ್ ವ್ಯವಸ್ಥೆ ವಿಚಾರಕ್ಕೆ ಸಂಬಂಧಿಸಿದಂತೆ ರೇಣುಕಾಸ್ವಾಮಿ ತಂದೆ ಕಾಶಿನಾಥಯ್ಯ ಶಿವನಗೌಡ್ರು ಬೇಸರ ವ್ಯಕ್ತಪಡಿಸಿದ್ದು, ನಟ ದರ್ಶನ್‌ಗೆ ಜೈಲಿನಲ್ಲಿ ರಾಜಾತಿಥ್ಯ ನೋಡಿ ಕಣ್ಣೀರಿಟ್ಟಿದ್ದಾರೆ. ಹೀಗಾದರೆ ಪ್ರಕರಣ ಸಿಬಿಐಗೆ ವಹಿಸಿಬೇಕೆಂದು ಅನಿಸುತ್ತಿದೆ.

ದರ್ಶನ್​ ಜೈಲಿನಲ್ಲಿದ್ದಾರೋ ಇಲ್ವೊ ಎಂಬ ಭಾವನೆ ಬರ್ತಿದೆ. ನಟ ದರ್ಶನ್​ ಸಹ ಸಾಮಾನ್ಯ ಕೈದಿಯಂತೆಯೇ ಇರಬೇಕು. ಆದರೆ, ರೆಸಾರ್ಟ್​ನಲ್ಲಿರುವಂತೆ ಕಂಡು ಶಾಕ್​ ಆಯ್ತು.  ನಮಗೆ ನೋವು, ಸಂಕಟ ಆಗುತ್ತಿದೆ ಎಂದು ಕಣ್ಣೀರು  ಹಾಕಿದರು. ಹೀಗಾದರೆ ಪ್ರಕರಣ ಸಿಬಿಐಗೆ ವಹಿಸಿಬೇಕೆಂದು ಅನಿಸುತ್ತಿದೆ.

ದರ್ಶನ್​ ಜೈಲಿನಲ್ಲಿದ್ದಾರೋ ಇಲ್ವೊ ಎಂಬ ಭಾವನೆ ಬರ್ತಿದೆ. ದರ್ಶನ್​ ಸಹ ಸಾಮಾನ್ಯ ಕೈದಿಯಂತೆಯೇ ಇರಬೇಕು. ಆದರೆ ರೆಸಾರ್ಟ್​ನಲ್ಲಿರುವಂತೆ ಕಂಡು ಶಾಕ್​ ಆಯ್ತು. ದರ್ಶನ್​ಗೆ ಸಿಗರೇಟ್​ ನೀಡಿದವರಿಗೆ ಶಿಕ್ಷೆ ಆಗಬೇಕು. ಮುಖ್ಯಮಂತ್ರಿ, ಗೃಹಸಚಿವರು ಈ ಬಗ್ಗೆ ಗಮನಹರಿಸಬೇಕು ಎಂದು ಆಗ್ರಹಿಸಿದ್ದಾರೆ.

 

 


Share to all

You May Also Like

More From Author