ನಾಳೆಯಿಂದ ನಾಲ್ಕು ದಿನ ರಾಜ್ಯದ ಹಲವು ಜಿಲ್ಲೆಗಳಲ್ಲಿ ಸಾಧಾರಣ ಮಳೆ.ಹವಾಮಾನ ಇಲಾಖೆ ಮುನ್ಸೂಚನೆ.

Share to all

ನಾಳೆಯಿಂದ ನಾಲ್ಕು ದಿನ ರಾಜ್ಯದ ಹಲವು ಜಿಲ್ಲೆಗಳಲ್ಲಿ ಸಾಧಾರಣ ಮಳೆ.ಹವಾಮಾನ ಇಲಾಖೆ ಮುನ್ಸೂಚನೆ.

ಹುಬ್ಬಳ್ಳಿ:-ಉತ್ತರ ಭಾರತದಲ್ಲಿ ಮಳೆ ಆರಂಭವಾಗಿರುವ ಹಿನ್ನೆಲೆಯಲ್ಲಿ ನಾಳೆಯಿಂದ ನಾಲ್ಕು ದಿನಗಳ ಕಾಲ ರಾಜ್ಯದ ಬೆಂಗಳೂರು ಹುಬ್ಬಳ್ಳಿ,ಧಾರವಾಡ.ಹಾವೇರಿ.ಗದಗ ತುಮಕೂರ.ಡಾವಣಗೇರಿ.ಕಾರವಾರ. ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಮೋಡ ಮುಸುಕಿದ ವಾತಾವರಣ ಇರಲಿದ್ದು ಹಗುರವಾಗೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಉದಯ ವಾರ್ತೆ ಹುಬ್ಬಳ್ಳಿ


Share to all

You May Also Like

More From Author