ರಾಜ್ಯದಲ್ಲಿ ಪೊಲೀಸ್ ಅಧಿಕಾರಿಗಳ ವರ್ಗಾವಣೆ ಮಾಡಿದ ಸರ್ಕಾರ :ಎಲ್ಲೆಲ್ಲಿ ಯಾರಾರು?

Share to all

ರಾಜ್ಯದಲ್ಲಿ ಪೊಲೀಸ್ ಅಧಿಕಾರಿಗಳ ವರ್ಗಾವಣೆ ಮಾಡಿದ ಸರ್ಕಾರ :ಎಲ್ಲೆಲ್ಲಿ ಯಾರಾರು?

ಬೆಂಗಳೂರು:-ರಾಜ್ಯ ಸರ್ಕಾರ ದೊಡ್ಡ ಸಂಖ್ಯೆಯ ಪೊಲೀಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ.ಅದರಲ್ಲಿ ಮುಖ್ಯವಾಗಿ ಹುಬ್ಬಳ್ಳಿ ಧಾರವಾಡ ಉತ್ತರ ವಿಭಾಗದ ಎಸಿಪಿ ಬಲ್ಲಪ್ಪ ನಂದಗಾವಿ ಅವರು ಬಸವನ ಬಾಗೇವಾಡಿ dysp ಆಗಿ ವರ್ಗಾವಣೆ ಆಗಿದ್ದು ಅವರ ಜಾಗಕ್ಕೆ ಈ ಹಿಂದೆ ಅವಳಿನಗರದಲ್ಲಿ ಕಾರ್ಯ ನಿರ್ವಹಿಸಿದ ಶಿವಪ್ರಕಾಶ್ ನಾಯಕ ಅವರನ್ನು ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ.

 

ಹುಬ್ಬಳ್ಳಿ ಧಾರವಾಡ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯ ಕೇಶ್ಪಾಪುರ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಹೂವಪ್ಪ ಸಾತೇನಹಳ್ಳಿ ಅವರನ್ನು ಉತ್ತರಕನ್ನಡ ಜಿಲ್ಲೆಯ ಕಾರವಾರ ಗ್ರಾಮಾಂತರ ಠಾಣೆಗೆ ವರ್ಗಾವಣೆ ಮಾಡಲಾಗಿದೆ. ಇವರ ಜಾಗಕ್ಕೆ ಯಾವ ಅಧಿಕಾರಿ ಬರಲಿದ್ದಾರೆ ಅನ್ನೋದನ್ನ ಕಾದ ನೋಡಬೇಕು

ಹುಬ್ಬಳ್ಳಿ ಧಾರವಾಡ ವ್ಯಾಪ್ತಿಯ ಎಪಿಎಂಸಿ ಪೊಲೀಸ್ ಠಾಣೆಗೆ ಇನ್ಸ್ಪೆಕ್ಟರ್ ಸಮಿಉಲ್ಲ ಕೆ ಅವರನ್ನು ವರ್ಗಾವಣೆ ಮಾಡಲಾಗಿದೆ.

ಉದಯ ವಾರ್ತೆ ಬೆಂಗಳೂರು.


Share to all

You May Also Like

More From Author