ಜವರಾಯನ ಅಟ್ಟಹಾಸ.ಚಲಿಸುತ್ತಿದ್ದ ಕಾರಿಗೆ ಹಿಂಬದಿಯಿಂದ ಲಾರಿ ಡಿಕ್ಕಿ.ಇಬ್ಬರು ಮಕ್ಕಳು ಸೇರಿ ಐವರ ದುರ್ಮರಣ.

Share to all

ಜವರಾಯನ ಅಟ್ಟಹಾಸ.ಚಲಿಸುತ್ತಿದ್ದ ಕಾರಿಗೆ ಹಿಂಬದಿಯಿಂದ ಲಾರಿ ಡಿಕ್ಕಿ.ಇಬ್ಬರು ಮಕ್ಕಳು ಸೇರಿ ಐವರ ದುರ್ಮರಣ.

ಚಿತ್ರದುರ್ಗ:-ಚಲಿಸುತ್ತಿದ್ದ ಕಾರಿಗೆ ಹಿಂಬದಿಯಿಂದ ಲಾರಿ ಡಿಕ್ಕಿಯಾದ ಪರಿಣಾಮ ಮಕ್ಕಳು ಸೇರಿ ಐವರು ಸಾವನ್ನಪ್ಪಿದ ಘಟನೆ ಚಿತ್ರದುರ್ಗ ತಾಲೂಕಿನ ಚಿಕ್ಕಬೆನ್ನೂರು ಗ್ರಾಮದ NH-4 ರಲ್ಲಿ ಘಟನೆ ನಡೆದಿದೆ.

ಘಟನೆಯಲ್ಲಿ ಮೃತರ ಬಗ್ಗೆ ಭರಮಸಾಗರ ಪೋಲೀಸ ಠಾಣೆಯ ಪೋಲೀಸರು ಪತ್ತೆ ಹಚ್ಚುತ್ತಿದ್ದಾರೆ.ಲಾರಿಯ ಟೈರ್ ಬ್ಲಾಸ್ಟ್ ಆದ ಪರಿಣಾಮ ಕಾರಿಗೆ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ.

ಉದಯ ವಾರ್ತೆ
ಚಿತ್ರದುರ್ಗ


Share to all

You May Also Like

More From Author