ಬ್ರಿಟೀಷರ ವಿರುದ್ದ ಹೋರಾಡಿದ ವೀರರಾಣಿ ಕಿತ್ತೂರು ಚೆನ್ನಮ್ಮ ಜನ್ಮ ದಿನಾಚರಣೆ.

Share to all

ಹುಬ್ಬಳ್ಳಿ

ಧಾರವಾಡ ಮಹಾನಗರ ಪಾಲಿಕೆಯಿಂದ ವೀರರಾಣಿ ಕಿತ್ತೂರು ಚೆನ್ನಮ್ಮ ನವರ ಜನ್ಮ ದಿನಾಚರಣೆ ಅಂಗವಾಗಿ ಹುಬ್ಬಳ್ಳಿಯ ವೀರರಾಣಿ ಕಿತ್ತೂರು ಚೆನ್ನಮ್ಮ ವೃತ್ತದಲ್ಲಿರುವ ಪ್ರತಿಮೆಗೆ ಪೂಜ್ಯ ಮಹಾಪೌರರಾದ ಶ್ರೀಮತಿ ವೀಣಾ ಬರದ್ವಾಡ ರವರು ಮಾಲಾರ್ಪಣೆ ಮಾಡಿದರು, ಈ ಸಂದರ್ಭದಲ್ಲಿ ಶಾಸಕರಾದ ಶ್ರೀ ಮಹೇಶ ಟೆಂಗಿನಕಾಯಿ ರವರು, ಪೂಜ್ಯ ಉಪ ಮಹಾಪೌರರಾದ ಶ್ರೀ ಸತೀಶ್ ಹಾನಗಲ್ ರವರು,ಪಾಲಿಕೆ ಆಯುಕ್ತರಾದ ಶ್ರೀ ಈಶ್ವರ ಉಳ್ಳಾಗಡ್ಡಿ ರವರು,ಪಾಲಿಕೆ ಸದಸ್ಯರಾದ ಶ್ರೀಮತಿ ಮೀನಾಕ್ಷಿ ವಂಟಮುರಿ ರವರು,ಅಧಿಕಾರಿಗಳು,ಇತರರು ಉಪಸ್ಥಿತರಿದ್ದರು.

ಉದಯ ವಾರ್ತೆ ಹುಬ್ಬಳ್ಳಿ


Share to all

You May Also Like

More From Author